ಕೇಂದ್ರದಿಂದ ದೇಶದ ಎಲ್ಲಾ ಕಾರ್ಮಿಕರಿಗೆ ಸಿಹಿ ಸುದ್ದಿ : ಈ ಶ್ರಮ ಯೋಜನೆಯ ಹೊಸ ಬದಲಾವಣೆ
ನಮಸ್ಕಾರ ಸ್ನೇಹಿತರೆ ಈಗಾಗಲೇ ಕೇಂದ್ರ ಸರ್ಕಾರವು ದೇಶದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ವಿಶೇಷ ಯೋಜನೆಯನ್ನು ಪರಿಚಯಿಸಿದೆ ಅದರಂತೆ ಕಾರ್ಮಿಕರು ಅಸಂಘಟಿತ ವಲಯದಲ್ಲಿ ದುಡಿಯುತ್ತಿದ್ದ ಕಾಲಕಾಲಕ್ಕೆ ಅವರಿಗೆ ಸರ್ಕಾರವು ಜಾರಿಗೊಳಿಸುವ ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ಈ ಶ್ರಮ ಕಾರ್ಡ್ ಅನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಇದೀಗ ಈ ಕಾರ್ಡ್ ನಲ್ಲಿ ಮಹತ್ವದ ಬದಲಾವಣೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಅಸಂಘಟಿತ ಕಾರ್ಮಿಕರಿಗೆ ಸಹಿಸುದ್ದಿ : ಸಾಮಾಜಿಕ ಭದ್ರತೆಯನ್ನು ಅಸಂಘಟಿತ ವಲಯದ ಕಾರ್ಮಿಕರಿಗೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಶ್ರಮ … Read more