ರೇಷನ್ ಕಾರ್ಡ್ ಹೊಂದಿರುವವರಿಗೆ ಸಿಗಲಿದೆ ಇನ್ನಷ್ಟು ಪ್ರಯೋಜನ : ಹೊಸ ಸೇವೆ ನಾಳೆಯಿಂದ ಆರಂಭ
ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯವೆಂದರೆ ರೇಷನ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಇನ್ನಷ್ಟು ಪ್ರಯೋಜನ ಸಿಗಲಿರುವ ಬಗ್ಗೆ. ಭರವಸೆ ನೀಡಿದಂತೆ 5 ಕೆ.ಜಿ ಉಚಿತ ಅಕ್ಕಿಯ ಬದಲು ಸರ್ಕಾರ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿದ್ದರೆ ಸರ್ಕಾರದಿಂದ ಉಚಿತ ಪಡಿತರ ನೀಡಲಾಗುತ್ತದೆ. ಅದರ ಜೊತೆಗೆ ಸರ್ಕಾರವು ಜಾರಿಗೆ ತರುವ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡಿತರ ಚೀಟಿಯ ಮೂಲಕ ಪಡೆದುಕೊಳ್ಳಬಹುದು. ಇತ್ತೀಚಿನ ದಿನಗಳಲ್ಲಿ … Read more