ಕಿಸಾನ್ ಯೋಜನೆ ಹಣ ರದ್ದಾಗಲಿದೆ : ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಆದೇಶ !
ನಮಸ್ಕಾರ ಸ್ನೇಹಿತರೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಒಂದು ಆದೇಶವನ್ನು ಹೊರಡಿಸಿದ್ದು ಆ ಆದೇಶದ ಬಗ್ಗೆ ನೋಡುವುದಾದರೆ ಈ ತಪ್ಪುಗಳನ್ನು ಕಿಸಾನ್ ಫಲಾನುಭವಿಗಳು ಸರಿಪಡಿಸಿಕೊಳ್ಳದಿದ್ದರೆ ಹಣ ರದ್ದಾಗುತ್ತದೆ ಎಂದು ತಿಳಿಸಿದೆ. ಈಗಾಗಲೇ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ 15 ಕಂತುಗಳ ಹಣವನ್ನು ಬಿಡುಗಡೆ ಮಾಡಿದ್ದು ಇದೀಗ 16ನೇ ಕಂತಿನ ಹಣ ಕೇಂದ್ರದಿಂದ ಬಿಡುಗಡೆಗೆ ಬಾಕಿ ಇದೆ. ಹದಿನಾರನೇ ಕ್ರಾಂತಿನ ಹಣ ಫೆಬ್ರವರಿ ಮಾರ್ಚ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು … Read more