rtgh

ಉಚಿತ ಟೈಲರಿಂಗ್ ತರಬೇತಿಗೆ ಚಾಲನೆ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ !

Drive for free tailoring training

ನಮಸ್ಕಾರ ಸ್ನೇಹಿತರ ತರಬೇತಿಗಳು ಆರ್ಥಿಕ ಸ್ವಾಗತ ನಿಗೆ ಇತ್ತೀಚಿನ ದಿನಗಳಲ್ಲಿ ಅಗತ್ಯವಾಗಿದ್ದು ಇದೀಗ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಮಾಜಿ ಶಾಸಕ ಹಾಗೂ ಬಿವಿವಿ ಸಂಘ ಕಾರ್ಯದಕ್ಷರಾದ ಡಾಕ್ಟರ್ ವೀರಣ್ಣ ಚರಂತಿ ಮಠ ತಿಳಿಸಿದ್ದಾರೆ. ನಗರದ ಪ್ರತಿಷ್ಠಿತ ಬಿವಿವಿ ಸಂಘದ ಜನ ಶಿಕ್ಷಾ ಸಂಸ್ಥೆ ಬಾಗಲಕೋಟೆ ಇವರ ಆಶ್ರಯದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಸೋಮವಾರ ಟೈಲರಿಂಗ್ ತರಬೇತಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಈ ಬಗ್ಗೆ ಮಾತನಾಡಿದ್ದಾರೆ. 18 ವಿವಿಧ ವೃತ್ತಿಗಳು : … Read more