rtgh

ಉಚಿತ ಟೈಲರಿಂಗ್ ತರಬೇತಿಗೆ ಚಾಲನೆ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ !

Drive for free tailoring training

ನಮಸ್ಕಾರ ಸ್ನೇಹಿತರ ತರಬೇತಿಗಳು ಆರ್ಥಿಕ ಸ್ವಾಗತ ನಿಗೆ ಇತ್ತೀಚಿನ ದಿನಗಳಲ್ಲಿ ಅಗತ್ಯವಾಗಿದ್ದು ಇದೀಗ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಮಾಜಿ ಶಾಸಕ ಹಾಗೂ ಬಿವಿವಿ ಸಂಘ ಕಾರ್ಯದಕ್ಷರಾದ ಡಾಕ್ಟರ್ ವೀರಣ್ಣ ಚರಂತಿ ಮಠ ತಿಳಿಸಿದ್ದಾರೆ. ನಗರದ ಪ್ರತಿಷ್ಠಿತ ಬಿವಿವಿ ಸಂಘದ ಜನ ಶಿಕ್ಷಾ ಸಂಸ್ಥೆ ಬಾಗಲಕೋಟೆ ಇವರ ಆಶ್ರಯದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಸೋಮವಾರ ಟೈಲರಿಂಗ್ ತರಬೇತಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಈ ಬಗ್ಗೆ ಮಾತನಾಡಿದ್ದಾರೆ. 18 ವಿವಿಧ ವೃತ್ತಿಗಳು : … Read more

ಮಹಿಳೆಯರಿಗೆ ಸರ್ಕಾರದಿಂದ ಉಚಿತವಾಗಿ 10,000 ಸಿಗಲಿದೆ : ಕೂಡಲೇ ಅರ್ಜಿ ಸಲ್ಲಿಸಿ

Entrepreneurship Training Scheme

ನಮಸ್ಕಾರ ಸ್ನೇಹಿತರೆ ಈಗಾಗಲೇ ರಾಜ್ಯದ ಜನರಿಗೆ ರಾಜ್ಯ ಸರ್ಕಾರವು ಸಹಾಯವಾಗಬೇಕೆ ಎನ್ನುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿಯೂ ಮುಖ್ಯವಾಗಿ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯನ್ನು ಹಾಗೂ ಶಕ್ತಿ ಯೋಜನೆಯನ್ನು ಮಹಿಳೆಯರಿಗೆ ಜಾರಿಗೊಳಿಸಿದ್ದು ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಫಲಾನುಭವಿಗಳ ಬ್ಯಾಂಕ್ ಖಾತೆಗೆ 2010ಗಳನ್ನು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹಾಗೂ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಬಸ್ ಪ್ರಯಾಣವನ್ನು ಮಹಿಳೆಯರು ಮಾಡುತ್ತಿದ್ದಾರೆ. ಇದರ ಜೊತೆಗೆ ಮಹಿಳೆಯರು ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಬೇಕೆಂಬ ದೇಶದಿಂದ ಸ್ವ ಉದ್ಯಮ ತರಬೇತಿ … Read more