rtgh

ಮತ್ತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ಭಾಗ್ಯ : ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಹೊಸ ಘೋಷಣೆ !

Bicycle fortune for high school students

ನಮಸ್ಕಾರ ಸ್ನೇಹಿತರೆ ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸಿದ್ದಿ ನೀಡಿದ್ದು ಇದೀಗ ಮತ್ತೆ ಸೈಕಲ್ ನೀಡುವ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ಆರಂಭಿಸಲು ಸೂಚನೆ ನೀಡಲಾಗಿದೆ. ಅದರಂತೆ ಈ ಯೋಜನೆಯ ಲಾಭ ಯಾವ ವಿದ್ಯಾರ್ಥಿಗಳಿಗೆ ಸಿಗಲಿ ಹಾಗೂ ವಿತರಣೆ ಯಾವಾಗಲೂ ತಿಳಿದುಕೊಳ್ಳಬಹುದು. ಛತ್ತೀಸ್ಗಡದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾದಾಗಿನಿಂದ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದ್ದು ಬುಡಕಟ್ಟು ಜನಾಂಗದ ಮುಖಂಡರು ಒಬ್ಬರು ಸರ್ಕಾರ ರಚನೆಯಾದ ನಂತರ ಮುಖ್ಯಮಂತ್ರಿ ಆಗಿರುವುದು ಇದೇ ಮೊದಲು. ಹಲವು ಬದಲಾವಣೆಗಳನ್ನು ರಾಜ್ಯದಲ್ಲಿ … Read more

ಮುಂದಿನ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕಾದರೆ ಈ ಕೆಲಸವನ್ನು ತಕ್ಷಣವೇ ಮಾಡಿ !

gruhalkshmi-new-rules-are-not-applicable-to-all

ನಮಸ್ಕಾರ ಸ್ನೇಹಿತರೆ ಆರಂಭದಲ್ಲಿ ಮಹಾಲಕ್ಷ್ಮಿ ಯೋಜನೆ, ಉತ್ತಮ ಯಶಸ್ಸನ್ನು ಕಂಡಿದ್ದರು ಕೂಡ ಸಾಕಷ್ಟು ಟೀಕೆಗೆ ಇತ್ತೀಚಿನ ದಿನಗಳಲ್ಲಿ ಗುರಿಯಾಗಿದೆ ಇದಕ್ಕೆ ಕಾರಣ ಗೃಹಲಕ್ಷ್ಮಿ ಯೋಜನೆ 2000 ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವ ಎಲ್ಲಾ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಇದುವರೆಗೂ ಹಣ ಜಮಾ ಆಗದೇ ಇರುವುದಾಗಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಯಾದ ಯೋಜನೆ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಆರಂಭಗೊಂಡಿದ್ದು ಸಾಕಷ್ಟು ಮಹಿಳೆಯರು ಇದರಿಂದ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಈಗಾಗಲೇ ಐದು ಕಂತಿನ ಹಣವನ್ನು ಕೂಡ ಸರ್ಕಾರ ಬಿಡುಗಡೆ … Read more

ನಿಮಾನ್ಸ್ ನಲ್ಲಿ ಅಟೆಂಡೆಂಟ್ ಹುದ್ದೆ ಖಾಲಿ : ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್ !

Vacancy for Attendant in Nimans

ನಮಸ್ಕಾರ ಸ್ನೇಹಿತರೇ ಉದ್ಯೋಗಾವಕಾಶದ ಕುರಿತು ಅತಿ ಸೂಚನೆಯನ್ನು ಹೊರಡಿಸಿದೆ. ಮಾಸಿಕ ಆರೋಗ್ಯ ಮತ್ತು ಅದರ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗವನ್ನು ಪಡೆದು ಕೆಲಸವನ್ನು ಮಾಡಬಹುದಾಗಿದೆ ಆಸಕ್ತ ಅಭ್ಯರ್ಥಿಗಳು ನಿಮಾನ್ಸ್ ನಲ್ಲಿ ನಡೆಯುತ್ತಿರುವ ಪ್ರಮುಖ ಕೆಲಸಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಿ ಕೊಡುಗೆಯನ್ನು ನಿಮ್ಮದೊಂದು ನೀಡಬಹುದಾಗಿದೆ. ನಿಮಾನ್ಸ್ ನಲ್ಲಿ ಅಟೆಂಡೆಂಟ್ ಹುದ್ದೆ ಖಾಲಿ : ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಕ್ಷೇತ್ರದಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ … Read more

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ! ಈ ಮಹಿಳೆಯರಿಗೆ ಹಣ ಇಲ್ಲ ನೋಡಿ !

gruhalkshmi-yojana-money-deposit

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಕೆಲವು ಮಾಹಿತಿಗಳನ್ನು ತಿಳಿಸಲಾಗುತ್ತಿದೆ. ಈಗಾಗಲೇ ಎಲ್ಲರಿಗೂ ತಿಳಿದಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣವು ಸಾಕಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಅದರಂತೆ ಸಾಕಷ್ಟು ಜನರು ಆರನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದರ ಮಾಹಿತಿಗಾಗಿ ಹುಡುಕುತ್ತಿದ್ದಾರೆ. ಆ ಮಾಹಿತಿಯ ಕುರಿತು ಇವತ್ತಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು. 6ನೇ ಕಂತಿನ ಹಣ ಬಿಡುಗಡೆ : ಫೆಬ್ರವರಿ 8 2024ರಂದು ಈಗಾಗಲೇ ಗೃಹಲಕ್ಷ್ಮಿ … Read more

ರೈತರಿಗೆ ಪ್ರತಿ ತಿಂಗಳಿಗೆ 3000 ಹಣ ಸಿಗುತ್ತೆ ! ಈ ಯೋಜನೆ ಲಾಭ ಪಡೆದುಕೊಳ್ಳಿ !

Farmers get 3000 per month

ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ಈಗಾಗಲೇ ಸಾಕಷ್ಟು ಯೋಜನೆಗಳನ್ನು ರಾಜ್ಯ ಸರ್ಕಾರ ಪರಿಚಯಿಸಿದೆ. ಅದರಂತೆ ರಾಜ್ಯ ಸರ್ಕಾರವು ರೈತರ ಏಳಿಗೆಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಿದ್ದು,ಹೇಗೆ ಸರ್ಕಾರಿ ನೌಕರರು ನಿವೃತ್ತಿಯ ಪಿಂಚಣಿ ಹಣವನ್ನು ಪಡೆಯುತ್ತಾರೋ ಅದೇ ರೀತಿ ಜನಸಾಮಾನ್ಯರು ಹಾಗೂ ರೈತರು ಕೂಡ ಪಿಂಚಣಿಯ ಹಣವನ್ನು ಪಡೆಯಬೇಕೆನ್ನುವ ಉದ್ದೇಶದಿಂದ ಸರ್ಕಾರವು 60 ವರ್ಷ ಮೇಲ್ಪಟ್ಟ ರೈತರಿಗೆ ಒಂದು ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ 60 ವರ್ಷ ಮೇಲ್ಪಟ್ಟ ರೈತರು ಪಿಂಚಣಿಯನ್ನು ಮಾಸಿಕವಾಗಿ ಪಡೆಯಬಹುದಾಗಿದೆ. ರಾಜ್ಯ ಸರ್ಕಾರದಿಂದ … Read more

ದೆಹಲಿ ಪೊಲೀಸ್ ರಿಂದ ಕಾಂಗ್ರೆಸ್ ಗೆ ಶಾಕ್ : ದೆಹಲಿ ಚಲೋ ಪ್ರತಿಭಟನೆಗೆ ಅವಕಾಶ ಇದೆಯಾ ನೋಡಿ !

Shock from Delhi Police to Congress

ನಮಸ್ಕಾರ ಸ್ನೇಹಿತರೇ ಅನುದಾನಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಡೆ ಸಮರಸಾವಿದೆ ಅದರಂತೆ ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಚಲೋದಿಲ್ಲಿ ಚಳುವಳಿಯನ್ನು ದೆಹಲಿಯ ಜಂತರ್ ಮಂತರ್ನಲ್ಲಿ ಕಾಂಗ್ರೆಸ್ ಪಡೆ ಮಾಡುತ್ತಿದೆ. ಕಾಂಗ್ರೆಸ್ನ ಛಲೋದಿಲ್ಲಿ : ಕರ್ನಾಟಕ ಸರ್ಕಾರದ ಕಾಂಗ್ರೆಸ್ನ ಚಲೋದಿಲ್ಲಿ ಈ ಹೋರಾಟಕ್ಕೆ ತಮಿಳುನಾಡು ಹಾಗೂ ಕೇರಳ ಕೂಡ ಸಾಕು ನೀಡಿದ್ದು ಕೇಂದ್ರ ಸರ್ಕಾರದ ಆರ್ಥಿಕ ಅಭಿವೃದ್ಧಿ ಕರ್ನಾಟಕಕ್ಕೆ ಆಗುತ್ತಿರುವಂತಹ ಅನ್ಯಾಯ ತಾರತಮ್ಯ ಖಂಡಿಸಿ ಕರ್ನಾಟಕ ಕಾಂಗ್ರೆಸ್ ಪಡೆ ಚಲೋದಿಲ್ಲಿ ಎಂಬ ಹೋರಾಟವನ್ನು ಪ್ರಾರಂಭಿಸಿದೆ. ಇಂದು … Read more

ದೇಶದ ಹೆಣ್ಣು ಮಕ್ಕಳಿಗೆ 2ಲಕ್ಷ ರೂಪಾಯಿ ಸಿಗಲಿದೆ : ಹೆಣ್ಣು ಮಕ್ಕಳ ತಂದೆ ತಾಯಿಗೆ ಬಂಪರ್ ಆಫರ್!

Bhagyalakshmi Yojana

ನಮಸ್ಕಾರ ಸ್ನೇಹಿತರೆ, ಸರ್ಕಾರವು ಹಲವಾರು ಯೋಜನೆಗಳನ್ನು ಹೆಣ್ಣು ಮಕ್ಕಳಿಗಾಗಿಯೇ ಜಾರಿಗೊಳಿಸುತ್ತಿದ್ದು ರಾಜ್ಯದಲ್ಲಿ ಹಲವು ಯೋಜನೆಗಳನ್ನು ಹೆಣ್ಣು ಮಕ್ಕಳ ಅಭಿವೃದ್ಧಿಗೆ ಜಾರಿಗೊಳಿಸುತ್ತಿದೆ ಅಂತಹ ಒಂದು ಯೋಜನೆ ಎಂದರೆ ಅದು ಭಾಗ್ಯಲಕ್ಷ್ಮಿ ಯೋಜನೆ ಯಾಗಿದೆ. ಈ ಯೋಜನೆಯನ್ನು ಹೆಣ್ಣು ಮಗುವಾದ ತಕ್ಷಣ ಮಾಡಿಸಬಹುದಾಗಿತ್ತು 50,000 ಬಾಂಡನ್ನು ಮಗುವಿನ ಜನನದ ಮೇಲೆ ತಂದೆ ತಾಯಿಯರಿಗೆ ನೀಡಲಾಗುತ್ತದೆ. ಅಲ್ಲದೆ ವಿವಿಧ ಹಂತಗಳಲ್ಲಿ ಹೆಣ್ಣು ಮಗುವನ್ನು ಬೆಳೆಸಲು ನೆರವನ್ನು ಸರ್ಕಾರದಿಂದ ಪಡೆಯಬಹುದಾಗಿದೆ. ಭಾಗ್ಯಲಕ್ಷ್ಮಿ ಯೋಜನೆ : ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಭಾಗ್ಯಲಕ್ಷ್ಮಿ ಯೋಜನೆಯ ಹೆಣ್ಣು … Read more

ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ 50,000 ದ ವರೆಗೆ ಹಣ ಸೌಲಭ್ಯ ನೀಡುತ್ತಿದೆ

Pradhanmantri Swa Nidhi Yojana

ನಮಸ್ಕಾರ ಸ್ನೇಹಿತರೆ ಸಣ್ಣಪುಟ್ಟ ವ್ಯಾಪಾರಗಳನ್ನು ಮಾಡುವ ನಾಗರಿಕರಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸ್ಟೇಟ್ ವೆಂಡರ್ಸ್ ಆತ್ಮ ನೀರ್ಭರ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು ಈ ಯೋಜನೆಯಲ್ಲಿ ಐವತ್ತು ಸಾವಿರ ರೂಪಾಯಿಗಳವರೆಗೆ ಕೇಂದ್ರ ಸರ್ಕಾರದಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದಾಗಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆ ಬೀದಿಬದಿಯ ಸಣ್ಣ ವ್ಯಾಪಾರಿಗಳಿಗೆ ಅವರ ವ್ಯವಹಾರಗಳನ್ನು ವಿಸ್ತರಿಸಲು ಹೆಚ್ಚಿನ ಪ್ರಮಾಣದಲ್ಲಿ ಯಾವುದೇ ಗ್ಯಾರಂಟಿ ಇಲ್ಲದೆ ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದೊಂದಿಗೆ … Read more

ಕಾಂಗ್ರೆಸ್ ಗೃಹಜೋತಿಯ ಬೆನ್ನಲ್ಲೇ ಕೇಂದ್ರದಿಂದ ಬಹುದೊಡ್ಡ ಘೋಷಣೆ

Central Government Guarantee Scheme

ನಮಸ್ಕಾರ ಸ್ನೇಹಿತರೇ ಕರ್ನಾಟಕ ಸರ್ಕಾರದಲ್ಲಿ ಬಿಡುಗಡೆ ಮಾಡಲಾದ ಗೃಹ ಜ್ಯೋತಿ ಯೋಜನೆಗೆ ಟಕ್ಕರ್ ನೀಡಲು ಕೇಂದ್ರ ಸರ್ಕಾರವು ಒಂದು ಹೊಸ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಈ ಯೋಜನೆಯ ಅಡಿಯಲ್ಲಿ 300 ಯೂನಿಟ್ ಉಚಿತ ವಿದ್ಯುತ್ತನ್ನು ಪ್ರತಿ ತಿಂಗಳು ಕೇಂದ್ರ ಸರ್ಕಾರದಿಂದ ನೀಡಲಾಗುತ್ತದೆ. ಹಾಗಾದರೆ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಸತತ ಆರನೇ ಬಾರಿ ಬಜೆಟ್ ಮಂಡನೆ : ನಿರ್ಮಲ ಸೀತಾರಾಮನ್ ರವರು ಸತತ ಆರನೇ ಬಾರಿ ಬಜೆಟ್ ಘೋಷಣೆ ಮಾಡಿದ್ದು ಲೋಕಸಭಾ … Read more

ಆಧಾರ್ ಕಾರ್ಡನ್ನು ರೇಷನ್ ಕಾರ್ಡಿಗೆ ಲಿಂಕ್ ಮಾಡಲು ಕೊನೆಯ ದಿನಾಂಕ ನಿಗದಿ!

Linking Aadhaar Card to Ration Card

ನಮಸ್ಕಾರ ಸ್ನೇಹಿತರೆ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ರಾಜ್ಯ ಸರ್ಕಾರವು ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಮತ್ತೆ ಆಧಾರ್ ಕಾರ್ಡ್ ಅನ್ನು ರೇಷನ್ ಕಾರ್ಡ್ಗಳಿಗೆ ಲಿಂಕ್ ಮಾಡಿಸುವುದು ಕಡ್ಡಾಯವಾಗಿ ಏಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ. ಫೆಬ್ರವರಿ 29 ರವರೆಗೆ ವಿಸ್ತರಣೆ : ಫೆಬ್ರವರಿ 29 ರವರೆಗೂ ಆಧಾರ್ ಕಾರ್ಡ್ ಗೆ ಮತ್ತೆ ಪಡಿತರ ಚೀಟಿ ಲಿಂಕ್ ಮಾಡಿಸುವಂತಹ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಫೆಬ್ರವರಿ 29 ರವರೆಗೂ … Read more